Subscribe and Stay UptoDate

Enter your email address:

Delivered by Subscribe and stay upto date

Friday, January 1, 2010

ರಾಮಚಂದ್ರಪುರ ಮಠ : Ramachandrapura mata Raghaveshwra swamiji

ಶ್ರೀ ರಾಘವೇಶ್ವರ ಭಾರತಿ
ಗೋಕುಲ ರಕ್ಷಣ ಸಾರತಿ
ದೇಶದೆಲ್ಲೆಡೆ ಕೀರುತಿ
ಬೆಳಗಿರೆಲ್ಲರು ಆರತಿ !!

ಆನೆ ದಂತದ ಸಿಂಹಾಸನ
ಜಗದ ಅದ್ಭುತ ದರ್ಶನ
ನಡೆದ ಮಹಾ ರಾಮಾಯಣ
ಮರೆಯಲಾಗದ ಆ ಕ್ಷಣ

ಕೊಡಚಾದ್ರಿ ನಡುವೆಯ ಕಾನನ
ಅದರ ನಡುವೆ ಶ್ರೀರಾಮನ
ಜೊತೆಗೆ ವಿಘ್ನ ವಿನಾಶನ
ನಮಿಸಿರಿ ಚಂದ್ರಮೌಳೇಶನ !!

ವಿವಿಧ ತಳಿಯ ಗೋವುಗಳು
ಆಶ್ರಯವ ಪಡೆದ ತಾಣವು
ಕಲಿಯುಗದ ನಂದಗೋಕುಲ
ಇಲ್ಲಿರುವ ಬೃಹತ್ ಗೋಶಾಲ !!

No comments: